ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ಬದಲಾವಣೆ ಜಾಲ: ಆರೋಪಿಯ ಮರಣೋತ್ತರ ಪರೀಕ್ಷೆ ಆರಂಭ

Last Updated 18 ಮೇ 2019, 7:47 IST
ಅಕ್ಷರ ಗಾತ್ರ

ಮೈಸೂರು: ಹಳೆಯ ನೋಟುಗಳನ್ನು ಬದಲಾವಣೆ ಮಾಡಿಕೊಡುತ್ತಿದ್ದರು ಎನ್ನಲಾದ ಮಾಫಿಯಾದ ಆರೋಪಿ ಸುಖವಿಂದರ್ ಸಿಂಗ್ ಅವರ ಮರಣೋತ್ತರ ಪರೀಕ್ಷೆ ಇದೀಗ ಆರಂಭಗೊಂಡಿದೆ‌.

ಕೆ.ಆರ್.ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದ ಆವರಣಕ್ಕೆ ಮಾಧ್ಯಮದವರ ಪ್ರವೇಶವನ್ನು ನಿರಾಕರಿಸಲಾಗಿದೆ.

ಮೃತ ಸುಖವಿಂದರ್ ಸಿಂಗ್ ಅವರ ನಾಲ್ವರು ಸಂಬಂಧಿಕರು ಆಸ್ಪತ್ರೆ ಬಳಿ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT