ಚಾಮುಂಡಿಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ವ್ಯಕ್ತಿಯೊಬ್ಬರಿಂದ ಸೋಮವಾರ ಸಂಜೆ 7.30ರ ಸಮಯದಲ್ಲಿ ನಾಲ್ವರು ಅಡ್ಡಗಟ್ಟಿ, ಬೈಕ್ನ್ನು ಕಿತ್ತುಕೊಂಡು ಹೋಗಿದ್ದಾರೆ. ರಾತ್ರಿ 8 ಗಂಟೆಯ ಸಮಯದಲ್ಲಿ ವಿದ್ಯಾರಣ್ಯಾಪುರಂನಲ್ಲಿ ಗೌರಮ್ಮ (60) ಎಂಬುವವರನ್ನು ತಡೆದ ಕಳ್ಳರು, ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.