ಅಂತರ ಕಾಯ್ದುಕೊಳ್ಳುವ ವಿಚಾರ ಬಹಳ ದೂರವೇ ಉಳಿದಿತ್ತು. ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಜಪಡೆಸಿಬ್ಬಂದಿ, ಪೊಲೀಸರು, ಅರ್ಚಕರು ಹಾಗೂ ಇತರ ಸಿಬ್ಬಂದಿ ಜೊತೆಜೊತೆಯಲ್ಲೇ ನಿಂತು ಕಾರ್ಯಕ್ರಮ ನಿರ್ವಹಿಸಿದರು. ಆನೆಗಳಿಗೆ ಪುಷ್ಪಾರ್ಚನೆಮಾಡಲು ಪೈಪೋಟಿ ಏರ್ಪಟ್ಟಿತು. ಆವರಣದಲ್ಲಿ 500ಕ್ಕೂ ಅಧಿಕ ಮಂದಿಸೇರಿದ್ದರು.