ಪ್ರತಿಭಟನೆಯಲ್ಲಿ ಮುಖಂಡರಾದ ಕಳಲೆ ಎನ್.ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಲತಾ ಸಿದ್ಧಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಸಿ.ಎಂ.ಶಂಕರ್, ಕುರಹಟ್ಟಿ ಮಹೇಶ್, ಶ್ರೀಕಂಠನಾಯ್ಕ, ದೇವನೂರು ಮಹದೇವಪ್ಪ, ಎನ್.ಎಂ.ಮಂಜುನಾಥ್, ಅಕ್ಬರ್ ಅಲಿ, ಆರ್.ಇಂಧನ್ ಬಾಬು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.