‘ಬೆಳಿಗ್ಗೆ 11ಕ್ಕೆ ಖಿಲ್ಲೆ ಮೊಹಲ್ಲಾದ ನಟರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಉದ್ಘಾಟಿಸಲಿದ್ದಾರೆ. ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮೇಯರ್ ಸುನಂದಾ ಫಾಲನೇತ್ರ, ಗಾಂಧಿ ಮಾರ್ಗಿ ವೇಮಗಲ್ ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ’ ಎಂದರು.