ಹಾರನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೇಖರ್, ಕೊಪ್ಪ ಗ್ರಾ.ಪಂ ಅಧ್ಯಕ್ಷ ರೇಣುಕಸ್ವಾಮಿ, ಬೆಣಗಾಲು ಗ್ರಾ.ಪಂ ಉಪಾಧ್ಯಕ್ಷ ಧನರಾಜ್, ತಹಶೀಲ್ದಾರ್ ಕೆ.ಚಂದ್ರಮೌಳಿ, ಇ.ಒ ಸಿ.ಆರ್.ಕೃಷ್ಣಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೆಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಉಪತಹಶೀಲ್ದಾರ್ ಮಹೇಶ್, ಕಂದಾಯ ನಿರೀಕ್ಷ ಎನ್.ಕೆ ಪ್ರದೀಪ್, ಸಿಡಿಪಿಒ ಮಮತಾ, ಪಿಡಿಒ ಬಿ.ಪಿ ಧನಂಜಯ್ ಇದ್ದರು.