ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹೋದರಿಗೆ ಡಿಸಿಎಂ ಸಾಂತ್ವನ

Last Updated 23 ಸೆಪ್ಟೆಂಬರ್ 2019, 9:44 IST
ಅಕ್ಷರ ಗಾತ್ರ

ವರುಣಾ: ಸಮೀಪದ ಸಿದ್ದರಾಮನಹುಂಡಿಗೆ ಶುಕ್ರವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಭೇಟಿ ನೀಡಿದರು.

ಕೆಲ ದಿನಗಳ ಹಿಂದೆ ತಮ್ಮ ಸಹೋದರಿ ಜ್ಯೋತಿ ಅವರ ಪತಿ ಕರಿಯಪ್ಪ ನಿಧನರಾಗಿದ್ದರು. ಅವರ ಸಮಾಧಿಯ ಬಳಿ ತೆರಳಿ ಮಾಲಾರ್ಪಣೆ ಮಾಡಿದರು. ನಂತರ ಸಹೋದರಿಯ ಮನೆಗೆ ಬಂದು ಸಾಂತ್ವನ ಹೇಳಿ, ಕುಶಲೋಪರಿ ವಿಚಾರಿಸಿದರು.

ಸುದ್ದಿಗಾರ ರೊಂದಿಗೆ ಮಾತನಾಡಿ, ‘ಅತೃಪ್ತ ಶಾಸಕರಿಗೂ ನಮಗೂ ಸಂಬಂಧವಿಲ್ಲ. ಹಿಂದಿನ ಸರ್ಕಾರ ಪತನದಲ್ಲಿ ನಮ್ಮ ಸರ್ಕಾರದ ಪಾತ್ರವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT