ಮುದ್ದುಕೃಷ್ಣ ಅವರು ಧರ್ಮದರ್ಶಿಯಾಗಿದ್ದ ನೃಪತುಂಗ ಶಾಲೆಯ ಮಕ್ಕಳು ಅಂತಿಮ ದರ್ಶನ ಪಡೆದರು. ಇವರೊಂದಿಗೆ ಸಾಹಿತಿಗಳಾದ ದೇವನೂರ ಮಹಾದೇವ,ಪ್ರೊ.ಕೆ.ಎಸ್.ಭಗವಾನ್, ಚ.ಸರ್ವಮಂಗಳಾ, ಹೋರಾಟಗಾರ ಪ.ಮಲ್ಲೇಶ್, ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ,ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್,ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ,ಸಿಎಫ್ಟಿಆರ್ಐ ನಿರ್ದೇಶಕ ಎಸ್ಕೆಎಂಎಸ್ ರಾಘವ್,ಲೇಖಕರಾದ ಸಿ.ನಾಗಣ್ಣ, ಜಿ.ಪಿ.ಬಸವರಾಜು, ನಾ.ದಿವಾಕರ್, ನಟ ‘ಡಾಲಿ’ ಧನಂಜಯ್ ಸೇರಿದಂತೆ ನೂರಾರು ಮಂದಿ ದರ್ಶನ ಪಡೆದರು.