ವಿದ್ಯಾರ್ಥಿ ನಿಲಯದಲ್ಲಿ ನಡೆಯುತ್ತಿದ್ದ ಅವ್ಯವಹಾರದ ಬಗ್ಗೆ ವಾರ್ಡನ್ ಚಂದ್ರಕಲಾ ಅವರಿಗೆ ಪುಟ್ಟಮ್ಮ ಮಾಹಿತಿ ನೀಡಿದ್ದರು. ಇದರಿಂದ ಕುಪಿತಗೊಂಡ ಮಹಾದೇವಮ್ಮ, ಲಕ್ಷ್ಮಮ್ಮ ಜ.29ರಂದು ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಪುಟ್ಟಮ್ಮ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ, ಹಲ್ಲೆ ನಡೆಸಿರುವ ಬಗ್ಗೆ ಪುಟ್ಟಮ್ಮ ಪೊಲೀಸರಿಗೆ ಮಾಹಿತಿ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ದೂರು
ನೀಡಿದ್ದಾರೆ. ಫೆ.11ರಂದು ಮೃತಪಟ್ಟಿದ್ದಾರೆ.