ಸಾಹಿತಿ ಪ್ರೊ.ಕೆ.ಭೈರವಮೂರ್ತಿ, ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ, ಸಂಧ್ಯಾ ಸುರಕ್ಷಾ ಟ್ರಸ್ಟ್ ಅಧ್ಯಕ್ಷ ಡಾ.ನಟರಾಜ ಜೋಯಿಸ್, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಡಾ.ವೈ.ಡಿ.ರಾಜಣ್ಣ, ಸ್ನೇಹ ಸಿಂಚನ ಟ್ರಸ್ಟ್ ಅಧ್ಯಕ್ಷೆ ಲತಾ ಮೋಹನ್, ಕಲ್ಪವೃಕ್ಷ ಟ್ರಸ್ಟ್ನ ಉಪಾಧ್ಯಕ್ಷೆ ಬಿ.ಪದ್ಮಾ ಉಪಸ್ಥಿತರಿದ್ದರು.