ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಆಯುಕ್ತ ಹರ್ಷ ವಜಾಗೆ ಆಗ್ರಹ

Last Updated 20 ಡಿಸೆಂಬರ್ 2019, 15:47 IST
ಅಕ್ಷರ ಗಾತ್ರ

ಮೈಸೂರು: ‘ಮಂಗಳೂರಿನಲ್ಲಿ ಅಮಾಯಕರಿಬ್ಬರ ಮೇಲೆ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿ ಸೇರಿದಂತೆ, ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಎಸ್‌ಡಿಪಿಐ ಮುಖಂಡ ಅಮ್ಜದ್ ಖಾನ್ ಶುಕ್ರವಾರ ಇಲ್ಲಿ ಆಗ್ರಹಿಸಿದರು.

‘ಸಂಘಿ ಮನೋಭಾವದ ಮಂಗಳೂರು ಪೊಲೀಸರು ನಡೆಸಿದ ಗೋಲಿಬಾರ್ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT