ಜನಾಂಗದ ಮುಖಂಡರನ್ನು ಗುರುತಿಸಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು, ಉಪ್ಪಾರ ನಿಗಮದ ಮೂಲಕ ಬಡಕುಟುಂಬಗಳಿಗೆ ₹ 5 ಸಾವಿರ ಆರ್ಥಿಕ ನೆರವು ನೀಡಬೇಕು, ಸಮಾಜದ ಮುಖಂಡರನ್ನು ಗುರುತಿಸಿ ಇನ್ನಿತರ ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಬೇಕು ಎಂದು ಅವರು ಮನವಿ ಮಾಡಿದರು.