‘ಚಿದಂಬರಂ ಕೇಂದ್ರ ಗೃಹ ಸಚಿವರಿದ್ದ ಸಂದರ್ಭ ಅಮಿತ್ ಶಾ ಬಂಧನಕ್ಕೆ ಸೂಚಿಸಿದ್ದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರಿಂದ, ಸಿಬಿಐ ಚಿದಂಬರಂ ಅವರನ್ನು ಬಂಧಿಸಿದೆ. ಇದರಲ್ಲಿ ಯಾವುದೇ ದ್ವೇಷವಿಲ್ಲ’ ಎಂದು ಗುರುವಾರ ನೆರೆ ಸಂತ್ರಸ್ತರ ಅಹವಾಲು ಆಲಿಸಿದ ಬಳಿಕ, ಹುಣಸೂರು ತಾಲ್ಲೂಕಿನ ನಿಲವಾಗಿಲು ಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.