‘ಕಂದಾಯ ಸಚಿವ ಆರ್.ಅಶೋಕ್ ಮೈಸೂರಿಗೆ ಬಂದು ಹಸಿ ಸುಳ್ಳಿನ ಹೇಳಿಕೆ ನೀಡಿದ್ದಾರೆ. ಜನರ ದಿಕ್ಕು ತಪ್ಪಿಸಿದ್ದಾರೆ. ಕಂದಾಯ ಇಲಾಖೆಯ ಅಧಿಕಾರಿಗಳು ಹೈಕೋರ್ಟ್ ತೀರ್ಪಿನ ವಿರುದ್ಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರ ಅಭಿಪ್ರಾಯ ಪಡೆದಿದ್ದಾರೆ. ಮುಂದಿನ ವಾರ ಮೇಲ್ಮನವಿ ಸಲ್ಲಿಸುವ ನಿರೀಕ್ಷೆಯಿದ್ದು, ಸಿದ್ಧಾರ್ಥ ನಗರ, ಕೆಸಿ ನಗರ, ಜಿ.ಸಿ.ಬಡಾವಣೆಯ ಜನರಿಗೆ ಸಂಕಷ್ಟ ತಪ್ಪದು’ ಎಂದು ಹೇಳಿದರು.