ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯ ಗಳಿಸಿದ 50ಕ್ಕೂ ಹೆಚ್ಚು ಜನರನ್ನು ಸಭೆಯಲ್ಲಿ ಗೌರವಿಸಲಾಯಿತು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್,
ಸ್ವರಾಜ್ ಇಂಡಿಯಾದ ನಗರ ಘಟಕದ ಅಧ್ಯಕ್ಷ ಉಗ್ರನರಸಿಂಹೇಗೌಡ, ಮುಖಂಡರಾದ ಅಶ್ವಥ್ರಾಜೇ ಅರಸ್, ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಗರುಡಗಂಬಸ್ವಾಮಿ, ಪ್ರಸನ್ನ ಎನ್.ಗೌಡ, ಪುನೀತ್, ಆಲಗೂಡು ಶಿವಕುಮಾರ್ಇದ್ದರು.