ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ, ಮಾಜಿ ಸಂಸದ ಸಿ.ಎಚ್.ವಿಜಯಶಂಕರ್, ಕಾರ್ಯಾಧ್ಯಕ್ಷ ಮುಕುಡಪ್ಪ, ಖಜಾಂಚಿಗಳಾದ ಅಣ್ಣೇಗೌಡ, ಬಿ.ಎಂ.ರಘು, ಸಂಘಟನಾ ಕಾರ್ಯದರ್ಶಿಗಳಾದ ಜೋಗಿಮಂಜು, ಹರೀಶ್, ಮುಡಾ ಸದಸ್ಯ ನವೀನ್, ಶಂಕರ್, ಹಿನಕಲ್ ರಾಜು, ರಮೇಶ್ ಕುರುಬಾರಳ್ಳಿ, ಚಂದ್ರು, ಪಿರಿಯಾಪಟ್ಟಣ ಗಣೇಶ್,ಹುಣಸೂರು ಗಣೇಶ್, ಗುಂಡ್ಲುಪೇಟೆ ಹುಚ್ಚೇಗೌಡ, ಬೀರೇಂದ್ರ ಇದ್ದರು.