<p><strong>ಮೈಸೂರು: </strong>ಬಹುರೂಪಿ ನಾಟಕೋತ್ಸವ ಜ. 12ರಿಂದ 18ರ ವರೆಗೆ ಇಲ್ಲಿನ ರಂಗಾಯಣದಲ್ಲಿ ನಡೆಯಲಿದೆ.</p>.<p>ವಿವಿಧ ರಾಜ್ಯಗಳ 9 ಭಾಷೆಯ ನಾಟಕಗಳು ಹಾಗೂ ದಿನಬಿಟ್ಟು ದಿನ ‘ಶ್ರೀರಾಮಾಯಣದರ್ಶನಂ’ ನಾಟಕ ಪ್ರದರ್ಶನವಾಗಲಿದೆ. ನಾಟಕ ಪ್ರದರ್ಶನಗಳು ರಂಗಾಯಣ ಹಾಗೂ ಕಲಾಮಂದಿರದಲ್ಲಿ ನಡೆಯಲಿವೆ.</p>.<p>ಹೊರ ರಾಜ್ಯದಿಂದ ಬರಲಿರುವ ಕಲಾವಿದರಿಗೆ ವಸತಿ ವ್ಯವಸ್ಥೆಗಾಗಿ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಬಹುರೂಪಿ ನಾಟಕೋತ್ಸವ ಜ. 12ರಿಂದ 18ರ ವರೆಗೆ ಇಲ್ಲಿನ ರಂಗಾಯಣದಲ್ಲಿ ನಡೆಯಲಿದೆ.</p>.<p>ವಿವಿಧ ರಾಜ್ಯಗಳ 9 ಭಾಷೆಯ ನಾಟಕಗಳು ಹಾಗೂ ದಿನಬಿಟ್ಟು ದಿನ ‘ಶ್ರೀರಾಮಾಯಣದರ್ಶನಂ’ ನಾಟಕ ಪ್ರದರ್ಶನವಾಗಲಿದೆ. ನಾಟಕ ಪ್ರದರ್ಶನಗಳು ರಂಗಾಯಣ ಹಾಗೂ ಕಲಾಮಂದಿರದಲ್ಲಿ ನಡೆಯಲಿವೆ.</p>.<p>ಹೊರ ರಾಜ್ಯದಿಂದ ಬರಲಿರುವ ಕಲಾವಿದರಿಗೆ ವಸತಿ ವ್ಯವಸ್ಥೆಗಾಗಿ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>