ಮುಂಬೈನ ಎನ್.ಜಿ.ಎನ್ ಪುರಾಣಿಕ್, ‘ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಈ ಬಾರಿಯ ಬಜೆಟ್ನಲ್ಲಿ ಹೆಚ್ಚು ಒತ್ತು ಕೊಡಲಾಗಿದೆ. ಪಶುಸಂಗೋಪನೆಗೆ ಪ್ರೋತ್ಸಾಹ ನೀಡುತ್ತಿರುವುದು ಒಳ್ಳೆಯದೇ. ಉತ್ಪಾದನೆ ಹೆಚ್ಚು ಇದ್ದಾಗ, ಬೆಳೆಗೆ ಹೆಚ್ಚು ಬೆಲೆ ಸಿಗುವುದಿಲ್ಲ. ಆದರೆ, ಇದು ರೈತರಿಗೆ ಎಷ್ಟುರ ಮಟ್ಟಿಗೆ ಪ್ರಯೋಜನವಾಗುತ್ತದೆ ಎಂಬುದನ್ನು ನೋಡಬೇಕು’ ಎಂದರು.