‘ಬಿಜೆಪಿಯಿಂದ ಅಂಬೇಡ್ಕರ್ಗೆ ಅಪಮಾನ ಆಗುವುದು ಮುಂದುವರಿದಿದೆ. ಇದರಲ್ಲಿ ಮನುವಾದಿಗಳ ಕೈವಾಡದ ಶಂಕೆ ಇದೆ. ಶಿಕ್ಷಣ ಸಚಿವ ಸುರೇಶ್ಕುಮಾರ್ ಈ ವಿಷಯದಲ್ಲಿ ಸ್ಪಷ್ಟನೆ ನೀಡಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಆದರೆ, ಸತ್ಯಾಂಶ ಹೊರಬರಬೇಕು ಎಂದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.