ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವಿಗಾಗಿ ಬಂದ ಆನೆ ಸಾವು

Last Updated 27 ಜನವರಿ 2020, 3:02 IST
ಅಕ್ಷರ ಗಾತ್ರ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಿಂದ ಮೇವು ಹುಡುಕಿ ಬಂದಿದ್ದ ಕಾಡಾನೆಯು ನಿತ್ರಾಣಗೊಂಡು ಭಾನುವಾರ ಬೆಳಿಗ್ಗೆ ಮೃತಪಟ್ಟಿದೆ.

‘ಶನಿವಾರವೇ ಬಂದು ಗುರುಪುರ ಗ್ರಾಮದ ತೋಟವೊಂದರಲ್ಲಿ ಬೀಡು ಬಿಟ್ಟಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡಿ ಬದುಕಿಸಲು ಪ್ರಯತ್ನಿಸಿ
ದರು. ಆದರೆ, ಚಿಕಿತ್ಸೆಗೆ ಅದು ಸ್ಪಂದಿಸಲಿಲ್ಲ’ ಎಂದು ಪಶುವೈದ್ಯ ಮುಜಿಬ್ ರೆಹಮಾನ್ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT