ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚಿಂತಕ ಡಾ.ವಿ.ರಂಗನಾಥ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಚಂದ್ರಶೇಖರ್, ತುಳುಶಿವಳ್ಳಿ ಮಾಧ್ವಬ್ರಾಹ್ಮಣ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಜಗದೀಶ್ಹೆಬ್ಬಾರ್ ಕಾರಿಜ, ಲೇಖಕ ಜಿ.ಎಸ್.ಭಟ್ಟ ಇದ್ದರು.