‘ಮೂರೂ ಪಕ್ಷಗಳು ಮೈತ್ರಿ ಮಾಡಬೇಕಿತ್ತು. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ಮಾಡಬೇಕಿತ್ತು. ಈ ಬಗ್ಗೆ ಮುಂಚೆಯೂ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಗೆ ಮಾನ್ಯತೆ ನೀಡದೇ ಕಾಂಗ್ರೆಸ್ – ಜೆಡಿಎಸ್ ಮಾತ್ರ ಒಂದಾದವು. ಮೂರೂ ಪಕ್ಷಗಳು ಒಂದಾಗಿದ್ದರೆ ಅಭಿವೃದ್ಧಿ ಉತ್ತಮವಾಗಿರುತ್ತಿತ್ತು’ ಎಂದರು.