‘ಶ್ರೀರಾಂಪುರ ಗ್ರಾಮದ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಮತ್ತು ಹದಗೆಟ್ಟ ರಸ್ತೆಗಳ ಬಗ್ಗೆ ಗಮನಕ್ಕೆ ಬಂದಿದ್ದು, ಸ್ವಚ್ಛತೆ ಕಾಪಾಡಲು ₹2 ಲಕ್ಷ ಅನುದಾನ ಮೀಸಲಿಡಲಾಗಿದೆ. ಈ ಸಂಬಂಧ ಪಿಡಿಒ ಜೊತೆ ಚರ್ಚಿಸಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಕುಮಾರ್ ‘ಪ್ರಜಾವಾಣಿ’ಗೆ
ಪ್ರತಿಕ್ರಿಯಿಸಿದರು.