ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್,ಸದಸ್ಯ ಡಾ.ಲೋಕೇಶ್, ಸದಸ್ಯ ಕಾರ್ಯದರ್ಶಿ ಡಾ.ಮಹಮ್ಮದ್
ಷರೀಫ್ ಅವರು ಅರಮನೆ, ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗೆ ವರದಿ ನೀಡಲಿದ್ದಾರೆ. ಅಲ್ಲದೇ, ಭದ್ರತಾ ತಂಡ ಕೂಡ ಬಂದು ಪರಿಶೀಲನೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.