‘ಕೋವಿಡ್ ಕರ್ಫ್ಯೂ, ಲಾಕ್ಡೌನ್ ಸಂದರ್ಭಗಳಲ್ಲಿ ಬಡವರು, ನೊಂದ ಮಹಿಳೆಯರು, ಮಕ್ಕಳು, ಬೀದಿ ಬದಿಯಲ್ಲಿ ವಾಸಿಸುವವರಿಗೆ ತುಂಬಾ ಕಷ್ಟ. ಊಟಕ್ಕೂ ಪರದಾಡಬೇಕಾಗುತ್ತದೆ. ಇಂಥವರಿಗಾಗಿ ಸರ್ಕಾರ ಏನಾದರೂ ವ್ಯವಸ್ಥೆ ಮಾಡಬೇಕು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರೊಂದಿಗೂ ಮಾತನಾಡಿದ್ದೇನೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ಆಶ್ರಯ ತಾಣ ತೆರೆಯಲು ಕೋರಿದ್ದೇನೆ’ ಎಂದರು.