<p><strong>ಮೈಸೂರು:</strong> ‘ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಮೇ 30ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಚಳವಳಿ– ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಆಯೋಜಿಸಲಾಗಿದೆ’ ಎಂದು ಸಂಘದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ತಿಳಿದರು.</p>.<p>‘ಸಾರಿಗೆ ನಿಗಮಗಳ ನೌಕರರ ಮುಷ್ಕರ ವಾಪಸ್ಗಾಗಿ ಹಣ ಪಡೆದಿರುವ ಆರೋಪಗಳು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬಂದಿದೆ. ಆರೋಪದ ಕುರಿತು ಚರ್ಚೆ ನಡೆಸಿ ಮುಂದಿನ ನಡೆ ಕೈಗೊಳ್ಳಲು ಸಭೆ ತೀರ್ಮಾನಿಸಲಿದೆ’ ಎಂದು ಶನಿವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಸಭೆಯಲ್ಲಿ ಚುಕ್ಕಿ ನಂಜುಂಡ ಸ್ವಾಮಿ, ರಾಕೇಶ್ ಟಿಕಾಯತ್, ಯುದ್ಧ ವೀರ್ ಸಿಂಗ್, ಕವಿತಾ ಕುರುಗಂಟಿ ಭಾಗವಹಿಸಲಿದ್ದಾರೆ. ಮಹತ್ವದ ನಿರ್ಧಾರ ಕೈಗೊಳ್ಳಲಿದ್ದು, ಜನತೆಗೆ ಮಾಹಿತಿ ನೀಡಲಾಗುವುದು’ ಎಂದರು.</p>.<p>ರಾಜ್ಯ ಸಂಚಾಲಕ ವಿದ್ಯಾಸಾಗರ್ ರಾಮೇಗೌಡ, ಮುಖಂಡರಾದ ಇಮ್ಮಾವು ರಘು, ವೆಂಕಟೇಶ್, ಕೃಷ್ಣೇ ಗೌಡ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಮೇ 30ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಚಳವಳಿ– ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಆಯೋಜಿಸಲಾಗಿದೆ’ ಎಂದು ಸಂಘದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ತಿಳಿದರು.</p>.<p>‘ಸಾರಿಗೆ ನಿಗಮಗಳ ನೌಕರರ ಮುಷ್ಕರ ವಾಪಸ್ಗಾಗಿ ಹಣ ಪಡೆದಿರುವ ಆರೋಪಗಳು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬಂದಿದೆ. ಆರೋಪದ ಕುರಿತು ಚರ್ಚೆ ನಡೆಸಿ ಮುಂದಿನ ನಡೆ ಕೈಗೊಳ್ಳಲು ಸಭೆ ತೀರ್ಮಾನಿಸಲಿದೆ’ ಎಂದು ಶನಿವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಸಭೆಯಲ್ಲಿ ಚುಕ್ಕಿ ನಂಜುಂಡ ಸ್ವಾಮಿ, ರಾಕೇಶ್ ಟಿಕಾಯತ್, ಯುದ್ಧ ವೀರ್ ಸಿಂಗ್, ಕವಿತಾ ಕುರುಗಂಟಿ ಭಾಗವಹಿಸಲಿದ್ದಾರೆ. ಮಹತ್ವದ ನಿರ್ಧಾರ ಕೈಗೊಳ್ಳಲಿದ್ದು, ಜನತೆಗೆ ಮಾಹಿತಿ ನೀಡಲಾಗುವುದು’ ಎಂದರು.</p>.<p>ರಾಜ್ಯ ಸಂಚಾಲಕ ವಿದ್ಯಾಸಾಗರ್ ರಾಮೇಗೌಡ, ಮುಖಂಡರಾದ ಇಮ್ಮಾವು ರಘು, ವೆಂಕಟೇಶ್, ಕೃಷ್ಣೇ ಗೌಡ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>