ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಆತ್ಮಹತ್ಯೆ

Last Updated 30 ಸೆಪ್ಟೆಂಬರ್ 2020, 4:40 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ತಾಲ್ಲೂಕಿನ ರಾಮನಾಥತುಂಗ ಗ್ರಾಮದ ರೈತ ರಾಮಚಂದ್ರ (48), ಮಂಗಳವಾರ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

‘ಇವರಿಗೆ ಒಂದು ಎಕರೆ ಜಮೀನಿದ್ದು ದೊಡ್ಡಬೇಲಾಳು ಪಿಎಸಿಸಿಎಸ್‌ನಲ್ಲಿ ₹ 50 ಸಾವಿರ ಕೃಷಿ ಸಾಲ ಹಾಗೂ ಸುಮಾರು ₹ 3 ಲಕ್ಷ ಕೈ ಸಾಲ ಪಡೆದಿದ್ದರು. ಬೆಳೆ ಬಾರದಿದ್ದರಿಂದ ಮನನೊಂದು ಮಂಗಳವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ’ ಎಂದು ಅವರ ಪತ್ನಿ ರೇಣುಕಾ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT