<p><strong>ಪಿರಿಯಾಪಟ್ಟಣ:</strong> ತಾಲ್ಲೂಕಿನ ರಾಮನಾಥತುಂಗ ಗ್ರಾಮದ ರೈತ ರಾಮಚಂದ್ರ (48), ಮಂಗಳವಾರ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.</p>.<p>‘ಇವರಿಗೆ ಒಂದು ಎಕರೆ ಜಮೀನಿದ್ದು ದೊಡ್ಡಬೇಲಾಳು ಪಿಎಸಿಸಿಎಸ್ನಲ್ಲಿ ₹ 50 ಸಾವಿರ ಕೃಷಿ ಸಾಲ ಹಾಗೂ ಸುಮಾರು ₹ 3 ಲಕ್ಷ ಕೈ ಸಾಲ ಪಡೆದಿದ್ದರು. ಬೆಳೆ ಬಾರದಿದ್ದರಿಂದ ಮನನೊಂದು ಮಂಗಳವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ’ ಎಂದು ಅವರ ಪತ್ನಿ ರೇಣುಕಾ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ತಾಲ್ಲೂಕಿನ ರಾಮನಾಥತುಂಗ ಗ್ರಾಮದ ರೈತ ರಾಮಚಂದ್ರ (48), ಮಂಗಳವಾರ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.</p>.<p>‘ಇವರಿಗೆ ಒಂದು ಎಕರೆ ಜಮೀನಿದ್ದು ದೊಡ್ಡಬೇಲಾಳು ಪಿಎಸಿಸಿಎಸ್ನಲ್ಲಿ ₹ 50 ಸಾವಿರ ಕೃಷಿ ಸಾಲ ಹಾಗೂ ಸುಮಾರು ₹ 3 ಲಕ್ಷ ಕೈ ಸಾಲ ಪಡೆದಿದ್ದರು. ಬೆಳೆ ಬಾರದಿದ್ದರಿಂದ ಮನನೊಂದು ಮಂಗಳವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ’ ಎಂದು ಅವರ ಪತ್ನಿ ರೇಣುಕಾ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>