ಬೆಳೆದಿದ್ದ ತಂಬಾಕು, ಶುಂಠಿ ಬೆಳೆಗೆ ರೋಗ ತಗುಲಿದ್ದರಿಂದ ನಷ್ಟ ಉಂಟಾಗಿತ್ತು. ಇದರಿಂದ ಮನನೊಂದು ಗುರುವಾರ ಕ್ರಿಮಿನಾಶಕ ಮಾತ್ರೆ ಸೇವಿಸಿದ್ದರು. ವಿಷಯ ತಿಳಿದೊಡನೆ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ವೆಂಕಟರಮಣೇಗೌಡ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಬೆಟ್ಟದಪುರ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.