ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಬಂದ್

Last Updated 25 ನವೆಂಬರ್ 2021, 8:22 IST
ಅಕ್ಷರ ಗಾತ್ರ

ಮೈಸೂರು: ದೇಶದಾದ್ಯಂತ ನ.26ರ ಶುಕ್ರವಾರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಗುರುವಾರ ಇಲ್ಲಿ ತಿಳಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಬೇಡಿಕೆ ಈಡೇರುವ ತನಕವೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪುನರುಚ್ಚರಿಸಿದರು.

ಭತ್ತದ ಕೊಯ್ಲು ಆರಂಭಗೊಂಡಿದೆ. ತೆಲಂಗಾಣ ಮಾದರಿಯಲ್ಲಿ ಪ್ರತಿ ಹೋಬಳಿ ಕೇಂದ್ರದಲ್ಲೂ ರಾಜ್ಯದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT