ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್ ಕೆರೆಗೋಡು, ನೆಲೆ ಹಿನ್ನೆಲೆ ಕಲಾಬಳಗದ ಗೋಪಾಲಕೃಷ್ಣ, ಶ್ರೀಧರ್, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದೇಶಪ್ರೇಮಿ ಯುವಾಂದೋಲನ ತಂಡದ ಸರೋವರ್, ಪುಷ್ಪಾ, ಮಮತಾ, ಮನೋಜ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪಿ.ಮರಂಕಯ್ಯ, ಸ್ವರಾಜ್ ಇಂಡಿಯಾದ ಪುನೀತ್ ಇದ್ದರು.