ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ಉರ್ದು ಪತ್ರಿಕೆ ವರದಿಗಾರ ಅಫ್ಸರ್ ಪಾಷ, ನಯೀಮುಲ್ಲಾ, ಕೈಸರ್ ಅಹಮದ್ ಹಾಗೂ ಮಾಜಿ ಮೇಯರ್ ಆರಿಫ್ ಹುಸೇನ್, ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್. ಕೃಷ್ಣಕುಮಾರ್, ಪತ್ರಕರ್ತರಾದ ಹನಗೋಡು ನಟರಾಜ್, ಸಂಪತ್ ಕುಮಾರ್, ಪ್ರತಾಪ್ ಪಾಲ್ಗೊಂಡಿದ್ದರು.