‘ಅಂಗಡಿ, ಗೋದಾಮು ವೆಂಕಟೇಶ್ ಎಂಬುವರಿಗೆ ಸೇರಿದ್ದು. ಬೆಂಕಿ ಹೇಗೆ ತಗುಲಿತು ಎಂಬುದು ಗೊತ್ತಾಗಿಲ್ಲ. ಅಂಗಡಿಯಲ್ಲಿದ್ದ ₹ 50 ಸಾವಿರ ಮೌಲ್ಯದ ವಸ್ತುಗಳು ಸೇರಿದಂತೆ ಕಟ್ಟಡಕ್ಕೂ ಬೆಂಕಿ ಹಾನಿಯನ್ನುಂಟು ಮಾಡಿದೆ. ಕನಿಷ್ಠ ₹ 2 ಲಕ್ಷ ನಷ್ಟವಾಗಿದೆ ಎಂದು ಮಾಲೀಕರು ದೂರು ನೀಡಿದ್ದಾರೆ’ ಎಂದು ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸನ್ನಕುಮಾರ್ ಮಾಹಿತಿ ನೀಡಿದರು.