‘ಮೈಸೂರು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಲೋಕನಾಥ್. ಶ್ರೀಕಂಠಸ್ವಾಮಿ, ಚಂದ್ರಶೇಖರ್, ಪಾರ್ವತಿದೇವಿ ಅವರೊಂದಿಗೆ ಪುರಸಭೆ ಮುಖ್ಯಾಧಿಕಾರಿ ಕೆ ಶಿವಣ್ಣ, ಪರಿಸರ ಎಂಜಿನಿಯರ್ ಕೆ.ಪಿ.ರವಿಕುಮಾರ್, ಆರೋಗ್ಯ ನಿರೀಕ್ಷಕರಾದ ರಮೇಶ್, ಲೋಕೇಶ್ ಮತ್ತು ಲೀಲಾ ಭಾಗವಹಿಸಿದ್ದೇವು’ ಎಂದು ಪುರಸಭೆ ಮುಖ್ಯಾಧಿಕಾರಿ ಕೆ.ಶಿವಣ್ಣ ಹೇಳಿದರು.