ಚಂಡಮಾರುತದಿಂದಾಗಿ ₹1,02,442 ಕೋಟಿ ನಷ್ಟವಾಗಿದೆ. ಈ ಪೈಕಿ ಮನೆಗಳಿಗೆ ಆದ ಹಾನಿಯಿಂದಲೇ ಗರಿಷ್ಠ, ಅಂದರೆ ₹ 28.56 ಕೋಟಿ ನಷ್ಟ ಸಂಭವಿಸಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಸೇರಿದಂತೆ ಕೈಗಾರಿಕಾ ವಲಯಕ್ಕೆ ₹26,790 ಕೋಟಿ ನಷ್ಟವಾಗಿದೆ. ಕೃಷಿ ಕ್ಷೇತ್ರಕ್ಕೆ ₹15,860 ಕೋಟಿ ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರವು ಕೇಂದ್ರದಸಮಿತಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ