ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಕೇಂದ್ರ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಮೈಸೂರು ವಿ.ವಿ.ಕುಲಸಚಿವ ಪ್ರೊ.ಆರ್.ಶಿವಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.