ರಾಜ್ಯ ಲಿಪಿಕ ನೌಕರರ ಸಂಘದ ಅಧ್ಯಕ್ಷೆ ಹರಿಣಾಕ್ಷಿ, ಸಂಚಾಲಕ ದೇವರಾಜು, ಉಪಾಧ್ಯಕ್ಷ ರವಿಶಂಕರ್, ಖಜಾಂಚಿ ಪ್ರಸಾದ್, ಸಿಟಿಇ ಪ್ರಾಂಶುಪಾಲರಾದ ಎಚ್.ಎನ್.ಗೀತಾಂಬ, ಡಯಟ್ ಪ್ರಾಂಶುಪಾಲರಾದ ಕೆ.ಮಹದೇವಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಭಾಗೀಯ ಕಾರ್ಯದರ್ಶಿ ಕೆ.ಜೆ.ರಾಜೇಂದ್ರ, ಚಾಮರಾಜನಗರ ಜಿಲ್ಲೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಉಡುಪಿಯ ಡಯಟ್ನ ಪ್ರಾಂಶುಪಾಲ ವೇದಮೂರ್ತಿ ಇದ್ದರು.