ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಳಗನಾಥ ಪ್ರಶಸ್ತಿಗೆ ಬಿ.ಎಲ್ ವೇಣು, ನರಸಿಂಹಮೂರ್ತಿ ಆಯ್ಕೆ

Last Updated 24 ಆಗಸ್ಟ್ 2019, 17:23 IST
ಅಕ್ಷರ ಗಾತ್ರ

ಮೈಸೂರು: ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನದಿಂದ ನೀಡುವ, 2018ರ ಸಾಲಿನ ‘ಗಳಗನಾಥ ಪ್ರಶಸ್ತಿ’ಗೆ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಹಾಗೂ ‘ರಾಜಪುರೋಹಿತ ಪ್ರಶಸ್ತಿ’ಗೆ ಇತಿಹಾಸತಜ್ಞ ಡಾ.ಎ.ವಿ.ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಆಗಸ್ಟ್ 26ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT