ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಫಿ ಡೇ ಸಂಸ್ಥೆಯ ಸಿದ್ಧಾರ್ಥ ಹೆಗ್ಡೆ ತಂದೆ ಗಂಗಯ್ಯ ಹೆಗ್ಡೆ  ನಿಧನ

Last Updated 25 ಆಗಸ್ಟ್ 2019, 10:21 IST
ಅಕ್ಷರ ಗಾತ್ರ

ಮೈಸೂರು: ಕಾಫಿ ಡೇ ಸಮೂಹದ ಸಂಸ್ಥಾಪಕ ದಿವಂಗತಸಿದ್ಧಾರ್ಥ ಹೆಗ್ಡೆ ಅವರ ತಂದೆ ಗಂಗಯ್ಯ ಹೆಗ್ಡೆಮಧ್ಯಾಹ್ನ 3 ಗಂಟೆಗೆ ನಿಧನರಾದರು.

ಇಲ್ಲಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಗಂಗಯ್ಯ ಹೆಗ್ಡೆ ಅವರ ನಿಧನವನ್ನು ವೈದ್ಯರು ಖಚಿತಪಡಿಸಿದ್ದಾರೆ.

ವಯೋಸಹಜ ಸಮಸ್ಯೆಗಳಿಂದ ಗಂಗಯ್ಯ ಹೆಗ್ಡೆ ಸುಮಾರು ಒಂದೂವರೆ ತಿಂಗಳಿನಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ ಸಿದ್ಧಾರ್ಥ ನಿಧನರಾದಾಗ ಅವರು ಕೋಮಾದಲ್ಲಿದ್ದರು. ಹೀಗಾಗಿ, ಅಂತ್ಯಕ್ರಿಯೆಗಾಗಿ ತವರೂರು ಮೂಡಿಗೆರೆ ತಾಲ್ಲೂಕಿನ ಚೇತನಹಳ್ಳಿಗೆ ಹೋಗಲು ಸಾಧ್ಯವಾಗಿರಲಿಲ್ಲ.

ಇದು ಬೆಳಗ್ಗೆಯಿಂದಲೇಅವರ ನಿಧನದ ಕುರಿತಾದ ಸುದ್ದಿಗಳುಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT