ಅರಣ್ಯ ಇಲಾಖೆಯ ಅಂತ ರಸಂತೆ ಮತ್ತು ಮೇಟಿಕುಪ್ಪೆ ವನ್ಯಜೀವಿ ವಲಯದ ಅಧಿಕಾರಿಗಳು, ಸಿಬ್ಬಂದಿ ಕಬಿನಿ ಹಿನ್ನೀರಿನ ಬಳಿ ಇರುವ ಜಂಗಲ್ ಲಾಡ್ಜಸ್ ಅಂಡ್ರೆಸಾರ್ಟ್ಸ್, ವಾಟರ್ ವುಡ್, ಸೆರಾಯ್,ಕಾವಾ ರೆಸಾರ್ಟ್ ಸಿಬ್ಬಂದಿ ಹಾಗೂ ಸ್ವಯಂಸೇವಕರು ತ್ಯಾಜ್ಯ ಸಂಗ್ರಹ ಕಾರ್ಯದಲ್ಲಿ ನಿರತರಾಗಿದ್ದಾರೆ. ಅರಣ್ಯಾಧಿಕಾರಿಗಳಾದ ಸಿದ್ದರಾಜು, ಮಧು ನೆರವಾಗುತ್ತಿದ್ದಾರೆ.