ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ 'ಗೋಬ್ಯಾಕ್': ರೈತ ಸಂಘ, ದಸಂಸ ಕಾರ್ಯಕರ್ತರ ಘೋಷಣೆ

Last Updated 20 ಜೂನ್ 2022, 11:10 IST
ಅಕ್ಷರ ಗಾತ್ರ

ಮೈಸೂರು: ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಕೇಸರೀಕರಣ ನಡೆದಿದೆ.. ಅಚ್ಚೇದಿನ್ ಎಲ್ಲಿದೆ.. 2 ಕೋಟಿ ಉದ್ಯೋಗ ಎಲ್ಲಿ.. ಮೈಸೂರನ್ನು ಪ್ಯಾರೀಸ್ ಮಾಡುವುದು ಯಾವಾಗ... ಮೋದಿ ಗೋಬ್ಯಾಕ್..

ನಗರದ ಪುರಭವನದ ಅಂಬೇಡ್ಕರ್ ಪ್ರತಿಮೆ ಎದುರು ಸೋಮವಾರ ಸಂಜೆ ಸುರಿಯುವ ಮಳೆಯಲ್ಲಿಯೇ ರೈತ ಸಂಘ, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಘೋಷಣೆ ಮೊಳಗಿಸಿದರು. ಪ್ರಧಾನಿ ನರೇಂದ್ರ ಮೋದಿಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT