‘ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎಂದು ಈಗಾಗಲೇ ತಜ್ಞರು ವರದಿ ಕೊಟ್ಟಿದ್ದಾರೆ. ಅವರ ಮಾತನ್ನು ನಂಬಬೇಕೇ ಹೋರತು, ಬೇರೆಯವರ ಮಾತನ್ನು ನಂಬಲು ಸಾಧ್ಯವಿಲ್ಲ. ನಾನು, ಗಣಿ ಸಚಿವರೂ ಸೇರಿದಂತೆ ಮಂತ್ರಿಗಳು ಈ ವಿಚಾರದಲ್ಲಿ ಹಲವು ಸಲ ಸ್ಪಷ್ಟನೆ ಕೊಟ್ಟಿದ್ದೇವೆ. ಆದರೂ ಕೆಆರ್ಎಸ್ ಬಿರುಕಿನ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಇದರಿಂದ ಕೆಳಭಾಗದಲ್ಲಿ ವಾಸಿಸುತ್ತಿರುವ ಜನರು, ರೈತರಿಗೆ ಆತಂಕ ಉಂಟಾಗಿದೆ’ ಎಂದರು.