ಶಾಸಕ ಕೆ.ಮಹದೇವ್, ತಾ.ಪಂ ಅಧ್ಯಕ್ಷೆ ಕೆ.ಆರ್.ನಿರೂಪಾ, ತಹಶೀಲ್ದಾರ್ ಸೂರಜ್ಕುಮಾರ್, ಜಿ.ಪಂ ಸದಸ್ಯರಾದ ವಿ.ರಾಜೇಂದ್ರ, ಕೆ.ಸಿ.ಜಯಕುಮಾರ್, ಕೆ.ಎಸ್.ಮಂಜುನಾಥ್, ಎಪಿಎಂಸಿ ಅಧ್ಯಕ್ಷ ರಾಜಯ್ಯ, ತಾ.ಪಂ ಸದಸ್ಯರಾದ ಎಸ್.ರಾಮು, ಟಿ.ಈರಯ್ಯ, ಎ.ಟಿ.ರಂಗಸ್ವಾಮಿ, ಮಲ್ಲಿಕಾರ್ಜುನ, ತಾ.ಪಂ ಇಒ ಡಿ.ಸಿ.ಶ್ರುತಿ, ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ, ಪುರಸಭೆ ಮುಖ್ಯಾಧಿಕಾರಿ ಡಿ.ಪುಟ್ಟರಾಜು, ಪುರಸಭೆ ಸದಸ್ಯರಾದ ವಿನೋದ್, ಪಿ.ಸಿ.ಕೃಷ್ಣ, ಮಹೇಶ್, ಮಂಜುನಾಥ್ ಸಿಂಗ್ ಹಾಜರಿದ್ದರು.