ಮೈಸೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ಗೆ ಪೂರ್ಣಕುಂಭ ಸ್ವಾಗತ

ಮೈಸೂರು: ಹುಬ್ಬಳ್ಳಿಯಿಂದ ನಗರಕ್ಕೆ ರೈಲಿನಲ್ಲಿ ಶನಿವಾರ ಬಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಪೂರ್ಣಕುಂಭ ಸ್ವಾಗತ ಕೋರಿದರು.
ಇಬ್ಬರನ್ನೂ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಕಾಂಗ್ರೆಸ್ ಕಚೇರಿವರೆಗೆ ಕರೆ ತರಲಾಯಿತು.
ಇಲ್ಲಿನ ಸೈಲೆಂಟ್ ಶೋರ್ ರೆಸಾರ್ಟ್ ನಲ್ಲಿ ಶನಿವಾರ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ ನಡೆಯಲಿದೆ.
ಹುಬ್ಬಳ್ಳಿಯಿಂದ ಮೈಸೂರು ನಗರಕ್ಕೆ ರೈಲಿನಲ್ಲಿ ಬಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಪೂರ್ಣಕುಂಭ ಸ್ವಾಗತ ಕೋರಿದರು. #Mysore #RandeepSinghSurjewala #DKShivakumar pic.twitter.com/jlm15WIA3b
— ಪ್ರಜಾವಾಣಿ | Prajavani (@prajavani) July 31, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.