<p><strong>ಎಚ್.ಡಿ.ಕೋಟೆ:</strong> ತಾಲ್ಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣ ಸಿದ್ಧಗೊಂಡಿದ್ದು, ಜಯಚಾಮರಾಜೇಂದ್ರ ಸಭಾಂಗಣ ಎಂದು ನಾಮಕರಣ ಮಾಡಲಾಗಿದೆ. ವೇದಿಕೆಗೆ ದಿ.ಎಚ್.ಬಿ.ಲಿಂಗಣ್ಣಯ್ಯ ವೇದಿಕೆ ಎಂದು ನಾಮಕರಣ ಮಾಡಲಾಗಿದೆ.</p>.<p>ಡಿ. 7 ರಂದು ಬೆಳಿಗ್ಗೆ 8.00 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಶಾಸಕ ಸಿ.ಅನಿಲ್ ಕುಮಾರ್ ರಾಷ್ಟ್ರ ಧ್ವಜಾರೋಹಣ ನಡೆಸಲಿದ್ದಾರೆ. ತಹಶೀಲ್ದಾರ್ ಎಂ.ಮಂಜುನಾಥ್ ನಾಡ ಧ್ವಜಾರೋಹಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನಡ ಪ್ರಮೋದ್ ಪರಿಷತ್ನ ಧ್ವಜಾರೋಹಣ ಮಾಡಲಿದ್ದಾರೆ.</p>.<p>8.30ಕ್ಕೆ ಪೂರ್ಣಕುಂಭ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆ ಯಲ್ಲಿ ವೇದಿಕೆಗೆ ಕರೆದುಕೊಂಡ ಹೋಗಲಾಗುವುದು. ವರದರಾಜಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭವಾಗುವ ಮೆರವಣಿಗೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ ಚಾಲನೆ ನೀಡಲಿದ್ದಾರೆ.</p>.<p>ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ರವಿಕುಮಾರ್, ಸರಗೂರು ತಾಲ್ಲೂಕಿನ ತಹಶೀಲ್ದಾರ್ ಪ್ರಸನ್ನಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ದರ್ಶನ್, ಎಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿ ಡಿ.ಆರ್.ವಿಜಯಕುಮಾರ್ ಪಾಲ್ಗೊಳ್ಳುವರು.</p>.<p>11 ಗಂಟೆಗೆ ಸಚಿವ ಸಾ.ರಾ. ಮಹೇಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಸದ ಆರ್. ಧ್ರುವನಾರಾಯಣ್ ಸಾಂಸೃತಿಕ ಕಾರ್ಯಕ್ರಮವನ್ನು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಹೀಮಾಸುಲ್ತಾನ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಹಿತಿ ಕ್ಷೀರಸಾಗರ್ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವುರು.</p>.<p>ಹಿರಿಯ ವಿದ್ವಾಂಸ ಮಲೆಯೂರು ಗುರುಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನಾ, ವೈ.ಡಿ.ರಾಜಣ್ಣ ಇತರರು ಉಪಸ್ಥಿತರಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ತಾಲ್ಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣ ಸಿದ್ಧಗೊಂಡಿದ್ದು, ಜಯಚಾಮರಾಜೇಂದ್ರ ಸಭಾಂಗಣ ಎಂದು ನಾಮಕರಣ ಮಾಡಲಾಗಿದೆ. ವೇದಿಕೆಗೆ ದಿ.ಎಚ್.ಬಿ.ಲಿಂಗಣ್ಣಯ್ಯ ವೇದಿಕೆ ಎಂದು ನಾಮಕರಣ ಮಾಡಲಾಗಿದೆ.</p>.<p>ಡಿ. 7 ರಂದು ಬೆಳಿಗ್ಗೆ 8.00 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಶಾಸಕ ಸಿ.ಅನಿಲ್ ಕುಮಾರ್ ರಾಷ್ಟ್ರ ಧ್ವಜಾರೋಹಣ ನಡೆಸಲಿದ್ದಾರೆ. ತಹಶೀಲ್ದಾರ್ ಎಂ.ಮಂಜುನಾಥ್ ನಾಡ ಧ್ವಜಾರೋಹಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನಡ ಪ್ರಮೋದ್ ಪರಿಷತ್ನ ಧ್ವಜಾರೋಹಣ ಮಾಡಲಿದ್ದಾರೆ.</p>.<p>8.30ಕ್ಕೆ ಪೂರ್ಣಕುಂಭ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆ ಯಲ್ಲಿ ವೇದಿಕೆಗೆ ಕರೆದುಕೊಂಡ ಹೋಗಲಾಗುವುದು. ವರದರಾಜಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭವಾಗುವ ಮೆರವಣಿಗೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ ಚಾಲನೆ ನೀಡಲಿದ್ದಾರೆ.</p>.<p>ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ರವಿಕುಮಾರ್, ಸರಗೂರು ತಾಲ್ಲೂಕಿನ ತಹಶೀಲ್ದಾರ್ ಪ್ರಸನ್ನಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ದರ್ಶನ್, ಎಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿ ಡಿ.ಆರ್.ವಿಜಯಕುಮಾರ್ ಪಾಲ್ಗೊಳ್ಳುವರು.</p>.<p>11 ಗಂಟೆಗೆ ಸಚಿವ ಸಾ.ರಾ. ಮಹೇಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಸದ ಆರ್. ಧ್ರುವನಾರಾಯಣ್ ಸಾಂಸೃತಿಕ ಕಾರ್ಯಕ್ರಮವನ್ನು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಹೀಮಾಸುಲ್ತಾನ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಹಿತಿ ಕ್ಷೀರಸಾಗರ್ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವುರು.</p>.<p>ಹಿರಿಯ ವಿದ್ವಾಂಸ ಮಲೆಯೂರು ಗುರುಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನಾ, ವೈ.ಡಿ.ರಾಜಣ್ಣ ಇತರರು ಉಪಸ್ಥಿತರಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>