ಅಡಗೂರು ಎಚ್.ವಿಶ್ವನಾಥ್, ಶಾಸಕ ಎಚ್.ಪಿ.ಮಂಜುನಾಥ್, ಮುಖಂಡರಾದ ಸಿ.ಎಚ್.ವಿಜಯಶಂಕರ್, ಜೆಡಿಎಸ್ ಮುಖಂಡ ದೇವರಹಳ್ಳಿ ಸೋಮಶೇಖರ್, ಕಾಂಗ್ರೆಸ್ನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಟಾ ಅಮರನಾಥ್, ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರಿಷ್ಯಂತ್, ಯೋಗಾನಂದಕುಮಾರ್, ವಿ.ಎನ್.ದಾಸ್, ಸ್ವಾಮಿಗೌಡ, ತಹಶೀಲ್ದಾರ್ ಬಸವರಾಜ್, ಡಿವೈಎಸ್ಪಿ ಸುಂದರ್ ರಾಜ್ ಕಾರ್ಯಕ್ರಮದಲ್ಲಿದ್ದರು.