ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದಾಗಿ ಇಳಿಯದ ವಿಮಾನ

Last Updated 17 ನವೆಂಬರ್ 2020, 20:52 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಬೆಳಗಾವಿಯಿಂದ ಬಂದ ಟ್ರೂಜೆಟ್‌ ವಿಮಾನವು, ಸೋಮವಾರ ಸಂಜೆ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ಈ ಕುರಿತು ‘‍ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್‌, ‘ಮಳೆ ವಿಪರೀತ ಇದ್ದಾಗ ಲ್ಯಾಂಡ್ ಆಗುವುದು ಕಷ್ಟ. ಹೀಗಾಗಿ, ವಿಮಾನವು ಇಲ್ಲಿ ಇಳಿದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT