ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್, ಆರ್ಸಿಹೆಚ್ ಅಧಿಕಾರಿ ಡಾ.ಜಯಂತ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಪ್ರಸಾದ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಷಾದ್ ರೆಹಮಾನ್ ಶರೀಫ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು ಇದ್ದರು.