<p><strong>ಮೈಸೂರು:</strong> ‘ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್’ ಎಂದು ಸಿದ್ದರಾಮಯ್ಯ ಶನಿವಾರ ಇಲ್ಲಿ ಘೋಷಣೆ ಮಾಡಿದರು.</p>.<p>‘2006ರಲ್ಲಿ ನಾನು ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣಾ ಮಾದರಿಯಲ್ಲಿಯೇ ಹುಣಸೂರು ಉಪಚುನಾವಣೆ ನಡೆಯಬೇಕು’ ಎಂದರು.</p>.<p>ವಿರೋಧ ಪಕ್ಷದ ನಾಯಕರಾದ ಮೇಲೆ ಮೊದಲ ಬಾರಿ ಮೈಸೂರಿಗೆ ಬಂದ ಸಿದ್ದರಾಮಯ್ಯ ಅವರಿಗೆ<br />ಅದ್ಧೂರಿ ಸ್ವಾಗತ ನೀಡಲಾಯಿತು.</p>.<p>ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಈ ಸಮಾವೇಶ ಹುಣಸೂರು ಉಪಚುನಾವಣಾ ಪ್ರಚಾರ ಸಭೆಯಾಗಿಯೂ ಪರಿವರ್ತನೆ<br />ಗೊಂಡಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್’ ಎಂದು ಸಿದ್ದರಾಮಯ್ಯ ಶನಿವಾರ ಇಲ್ಲಿ ಘೋಷಣೆ ಮಾಡಿದರು.</p>.<p>‘2006ರಲ್ಲಿ ನಾನು ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣಾ ಮಾದರಿಯಲ್ಲಿಯೇ ಹುಣಸೂರು ಉಪಚುನಾವಣೆ ನಡೆಯಬೇಕು’ ಎಂದರು.</p>.<p>ವಿರೋಧ ಪಕ್ಷದ ನಾಯಕರಾದ ಮೇಲೆ ಮೊದಲ ಬಾರಿ ಮೈಸೂರಿಗೆ ಬಂದ ಸಿದ್ದರಾಮಯ್ಯ ಅವರಿಗೆ<br />ಅದ್ಧೂರಿ ಸ್ವಾಗತ ನೀಡಲಾಯಿತು.</p>.<p>ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಈ ಸಮಾವೇಶ ಹುಣಸೂರು ಉಪಚುನಾವಣಾ ಪ್ರಚಾರ ಸಭೆಯಾಗಿಯೂ ಪರಿವರ್ತನೆ<br />ಗೊಂಡಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>