ಕಾರ್ಯಕ್ರಮದಲ್ಲಿ ಕನಕಗುರು ಪೀಠದ ಶಿವಾನಂದಪುರಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಸಿದ್ದೇಗೌಡ, ಜಿ.ಪಂ ಮಾಜಿ ಸದಸ್ಯ ಜಿ.ಆರ್.ರಾಮೇಗೌಡ, ಮೈಸೂರು ತಾಲ್ಲೂಕು ಕುರುಬರ ಸಂಘದ ಉಪಾಧ್ಯಕ್ಷ ರವಿ, ಕಾರ್ಯದರ್ಶಿ ಬಸವರಾಜು, ಚಾಮರಾಜನಗರ ಕುರುಬರ ಸಂಘದ ಕಾರ್ಯದರ್ಶಿ ರಾಜಶೇಖರ್, ತಾ.ಪಂ ಮಾಜಿ ಸದಸ್ಯ ನಾಗರಾಜು, ಮುಖಂಡರಾದ ಹಿನಕಲ್ ಪಾಪಣ್ಣ, ಕೃಷ್ಣಮೂರ್ತಿ, ರೇವಣ್ಣ, ಅಣ್ಣಪ್ಪ ಇದ್ದರು.